
ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ 17ನೇ ಶಾಲಾ ವಾರ್ಷಿಕ ಕ್ರೀಡಾಕೂಟ” ನಗರದ ಪ್ರತಿಷ್ಟಿತ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 17ನೇ ವಾರ್ಷಿಕ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು. ಕ್ರೀಡಾಕೂಟಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಟಿ.ಎಚ್. ಮೇಲಿನಕೇರಿ, ಉಪನಿರ್ದೇಶಕರು,

ನಗರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ ಹೊಸ ಕ್ಯಾಂಪಸ್ನಲ್ಲಿ ದಿನಾಂಕ: 28-11-2018ರಂದು ಫ್ಯಾಶನಿಸ್ಟಾ ಕಾರ್ಯಕ್ರಮ ಅದ್ದೂರಿಯಾಗಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ವಿಧಾನ ಪರಿಷತ ಸದಸ್ಯರಾದ ಶ್ರೀ ಹಣಮಂತ ನಿರಾಣ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು

ನಗರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಲ್ಲಿ ಇಂದು ವಿದ್ಯಾರ್ಥಿಗಳಿಗೆ ಉಚಿತ ಯೋಗ ತರಬೇತಿಯನ್ನು ಪತಂಜಲಿ ಯೋಗ ಸಮಿತಿಯ ಕರ್ನಾಟಕದ ರಾಜ್ಯ ಪ್ರಭಾರಿಯಾದ ಶ್ರೀಮತಿ ಆರತಿ ಕಾನಗೊ’ಅವರು ನಡೆಸಿಕೊಟ್ಟರು. ಅವರು ವಿದ್ಯಾರ್ಥಿಗಳಿಗೆ ನಮನಾಸನ, ತಟಾಸನ, ಪರ್ವತಾಸನಾ, ಕುಕ್ಕುಟಾಸನಾ

ನಗರದ ಶಾಂತಿನಿಕೇತನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಮಕ್ಕಳ ದಿನಾಚರಣೆಯ ನಿಮಿತ್ಯವಾಗಿ ಇಂದು ಮಲ್ಲಿಕಾರ್ಜುನ ನಗರದಲ್ಲಿರುವ ಅಂಧಮಕ್ಕಳ ಶಾಲೆಗೆ ಭೇಟಿ ನೀಡಿ ಮಕ್ಕಳ ದಿನಾಚರಣೆಯನ್ನು ಆಚರಿಸಿದರು. ಅಂಧ ಮಕ್ಕಳ ಕೈಯಿಂದ ಕೇಕ್ ಕತ್ತರಿಸುವ ಮೂಲಕ ಈ