“ಶಾಂತಿನಿಕೇತನ ಶಿಕ್ಷಣ ಸಂಸ್ಥೆಯಿಂದ ಚದುರಂಗ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ” ದಿನಾಂಕ:24-11-2018ರಂದು ಮಧುಗಿರಿಯಲ್ಲಿ ನಡೆದ 17ವರ್ಷದ ಒಳಗಿನ ವಯೋಮಿತಿಯ ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಶಾಂತಿನಿಕೇತನದ ಮಯೂರ ಹನಗಂಡಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತನು
“ಶಾಂತಿನಿಕೇತನ ಪದವಿ ಪೂರ್ವ ಕಾಲೇಜ್ ಸಾಧನೆ” ನಗರದ ಶಾಂತಿನಿಕೇತನ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಾರ್ಚ್ ತಿಂಗಳಿನಲ್ಲಿ ಜರುಗಿದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ರೂಪಾ ಸಾರವಾಡ